ಬೆಳಗಾವಿ: ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದು,ಇಡೀ ರಾಜ್ಯದಾದ್ಯಂತ ಸುತ್ತಾಡಿದ್ದೇವೆ. ಬೆಳಗಾವಿ ಜಿಲ್ಲೆಯಲ್ಲಿ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ಮೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಗುರುತಿಸಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರಿಂದಿಲ್ಲಿಂದು ಹೇಳಿದರು.
ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಡಳಿತ ಸುಧಾರಣೆ ಮತ್ತು ಇನ್ನಷ್ಟು ಚುರುಕುಗೊಳಿಸುವ ಕುರಿತು ಮುಖ್ಯಮಂತ್ರಿ ಗಳ ಜೊತೆ ಚರ್ಚಿಸಲಾಗುವದು ಎಂದು ಹೇಳಿದರು.
13ರೊಳಗೆ ಸಂಪುಟ ವಿಸ್ತರಣೆ: ಇದೇ ದಿ. “13ರೊಳಗೆ ಸಂಪುಟ ವಿಸ್ತರಣೆ ಮಾಡಿ ಖಾತೆ ಹಂಚಲಾಗುತ್ತದೆ.ಅದನ್ನು ಮಾಡಲೇಬೇಕು. ಯಾವುದೇ ಗೊಂದಲ ಇಲ್ಲ. ಇನ್ನೆರಡು ದಿನಗಳಲ್ಲಿ ಮಾಡುತ್ತಾರೆ. ಇದಕ್ಕೆ ಡೆಡ್‌ಲೈನ್ ಇದೆ. ಅಷ್ಟರೊಳಗೆ ವಿಸ್ತರಣೆ ನಡೆಯಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರದಿಂದ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿ ಆರಂಭವಾಗಲಿದ್ದು, ಸದನದಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದರು.
ನಾಗೇಂದ್ರ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ, ತೆಗೆದುಹಾಕುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಸ್‌ಐಟಿ ತನಿಖೆಯಲ್ಲಿ ಯಾವುದೇ ಆರೋಪ ಇಲ್ಲ ಎಂದು ವರದಿ ನೀಡಲಾಗಿದೆ. ಈಗಾಗಲೇ ತನಿಖಾ ತಂಡ ವರದಿ ಸಲ್ಲಿಸಿದೆ. ಇಡಿ ಹಾಗೂ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿರುವ ವಿಚಾರವೂ ಇದೆ. ಪ್ರಕರಣ ಕಾನೂನು ಪ್ರಕ್ರಿಯೆಯಲ್ಲಿ ಮುಂದುವರಿದಿದೆ. ಸರ್ಕಾರಕ್ಕೆ ಹಣ ವಾಪಸ್ ಬಂದಿದೆ.
ದೆಹಲಿಗೆ ನಿಯಮ ಉಲ್ಲಂಘಿಸಿ ತೆರಳಿದ್ದಾರೆಯೇ ಎಂಬುದು ತಮಗೆ ಗೊತ್ತಿಲ್ಲ. ಕೋರ್ಟ್ ಅವಕಾಶ ನೀಡಿದೆ ಎಂದು ಅವರು ಹೇಳಿದ್ದಾರೆ. ಪಕ್ಷವು ಎಲ್ಲವನ್ನೂ ಅಳೆದು-ತೂಗಿ ತೀರ್ಮಾನಿಸಿದೆ. ಈ ವಿಚಾರವನ್ನು ಸದನದಲ್ಲಿ ನೋಡೋಣ ಎಂದರು.
ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್‌ಗೆ ಡಿಸಿಎಂ ಹುದ್ದೆ?
ತಮಗೆ ಹಾಗೂ ಎಂಬಿ ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಚರ್ಚೆ ನಡೆದಿರುವುದು ನಿಜ.
ಚರ್ಚೆ ನಡೆದಿದ್ದು ನಿಜ. ಆದರೆ ಸದ್ಯಕ್ಕೆ ಯಾವುದೇ ತೀರ್ಮಾನ ಆಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ತೀರ್ಮಾನ ಮಾಡಬಹುದು. ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷದ ಹಿತದೃಷ್ಟಿಯಿಂದ ಚರ್ಚೆ ನಡೆಯುತ್ತಿತ್ತು,
ಪಕ್ಷದ ವೇದಿಕೆಯಲ್ಲೇ ಈ ವಿಚಾರ ಚರ್ಚೆಯಾಗಬೇಕು. ಪಕ್ಷದ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಖಾತೆ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ನಾವು ಯಾವುದೇ ಖಾತೆ ಕೇಳಿಲ್ಲ. ಖಾತೆ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯೇ ಆಗಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ,” ಎಂದು ಹೇಳಿದರು.
ತಮಿಳುನಾಡಿಗೆ ನೀರು: ಈಗಾಗಲೇ ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿಗಿಂತಲೂ ಹೆಚ್ಚು ನೀರು ಹರಿದು ಹೋಗಿದೆ. ಹೆಚ್ಚುವರಿ ನೀರು ತಮಿಳುನಾಡಿಗೆ ಹೋಗಿದೆ. ಹೀಗಾಗಿ ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ,” ಎಂದು ಹೇಳಿದರು.
ಮಹಿಳಾ ಸಚಿವರ ನೇಮಕಕ್ಕಾಗಿ ಒಂದು ಸ್ಥಾನವನ್ನು ಖಾಲಿ ಇಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಾಕಷ್ಟು ಬಾರಿ ಹೇಳಿದ್ದೇವೆ. ಅವರು ಹಿರಿಯರಾಗಿದ್ದಾರೆ, ಅವರಿಗೆ ಅವಕಾಶ ನೀಡಬೇಕು ಎಂದು ಪಕ್ಷದ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.